23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

ನಾಲ್ಕೂರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಳಂಜ ವಲಯದ ನಾಲ್ಕೂರು ಕಾರ್ಯಕ್ಷೇತ್ರದ ಹಿರಿಯರಾದ ನೊಣಯ್ಯ ಶೆಟ್ಟಿ ಕುರೆಲ್ಯ, ನಾರಾಯಣ ಪೂಜಾರಿ, ಬಾಬು ಇವರಿಗೆ ಮಂಜೂರಾದ ವಾಕಿಂಗ್ ಸ್ಟಿಕ್ ಗಳನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಒಕ್ಕೂಟದ ಉಪಾಧ್ಯಕ್ಷ ಗಿರೀಶ್ ಬಂಗೇರ ನಿಟ್ಟಡ್ಕ, ಬಳಂಜ ವಲಯ ಮೇಲ್ವಿಚಾರಕರಾದ ಶ್ರೀಮತಿ ಪದ್ಮಾವತಿ, ಒಕ್ಕೂಟದ ಕಾರ್ಯದರ್ಶಿ ಸವಿತಾ ಹಾಗೂ ನಾಲ್ಕೂರು & ಬಳಂಜ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!