23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!