22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya
error: Content is protected !!