23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು.

ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

Related posts

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya
error: Content is protected !!