23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು.

ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya
error: Content is protected !!