23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಸ್ನಾತ್ತಕೋತ್ತರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಮ್ಯೂಚುವಲ್ ಫಂಡ್ ಹಾಗೂ ಇತರೆ ಶೇರು ಮಾರುಕಟ್ಟೆಯ ಹೂಡಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹೂಡಿಕೆ ತಜ್ಞ ಅರ್ವಿನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ ಹೂಡಿಕೆ ಮಾಡುವಾಗ ಯೋಚನೆ ಮಾಡಿ ವಿಮರ್ಶೆ ಮಾಡಿ ತುಲನಾತ್ಮಕ ಅಧ್ಯಯನದೊಂದಿಗೆ ಹೂಡಿಕೆ ಮಾಡಬೇಕಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಪ್ರತಿದಿನ ಕ್ಷಣ ಕ್ಷಣಕ್ಕೂ ಏರಿಳಿತಗಳಾಗುತ್ತಿರುತ್ತವೆ, ಅದನ್ನು ಗಮನಿಸಿ ನಾವು ಹೂಡಿಕೆ ಮಾಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ., ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ| ರವಿ ಎಮ್ ಏನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂ ನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya
error: Content is protected !!