July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!