24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya
error: Content is protected !!