July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya
error: Content is protected !!