25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya
error: Content is protected !!