24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.13 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಿಯೋನ್ ರಾಜ್ ಹಾಗೂ ಶಾಲಾ ಉಪ ನಾಯಕನಾಗಿ ಅತುಲ್ಯ ತೇಜ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ತ್ರಿಜಲ್, ನೀರಾವರಿ ಮಂತ್ರಿ ಧೃವ, ಸಾಂಸ್ಕೃತಿಕ ಮಂತ್ರಿ ಅಲ್ರಿಕ್, ಆರೋಗ್ಯ ಮಂತ್ರಿ ಧನ್ವಿತ್, ಕ್ರೀಡಾ ಮಂತ್ರಿ ಆರುಷ್, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ.

ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಹಾಗೂ ಪ್ರತಿ ಸ್ಪರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!