July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳೀಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ 8 ರoದು ಜರಗಿತು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು ಎಸ್ ಡಿ ಸಿ ಸಿ ಬ್ಯಾಂಕ್ ಅಳದಂಗಡಿ ಶಾಖೆಯ ಪ್ರಬಂಧಕರಾದ ಚಂದ್ರಹಾಸ ಕೇದೆ, ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಾಮ ನಿರ್ದೇಶಕರಾದ ತರುಷ್ ಜೆ ಬಂಗೇರ, ವಿಮಲಾ ಜೆ ಬಂಗೇರ ಉಪಸ್ಥಿತಿಯಲ್ಲಿ ಸಂಘದ ನಿರ್ಗಮನ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿ ಆನಂದ್ ಕೋಟ್ಯಾನ್ ಇವರು ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು ರವರೀಗೆ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ. ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಶಾಂತಾ ಜೆ ಬಂಗೇರ, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ ಸಂಘದ ಸದಸ್ಯರಾದ ನಳಿನಿ ಜಾಲಿಯರಡ್ಡ, ಜಯಂತಿ ಜಾಲಿಯರಡ್ಡ, ಸುಜಾತ ಚಂದ್ರಹಾಸ್ ಕೇದೆ, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya
error: Content is protected !!