September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳೀಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ 8 ರoದು ಜರಗಿತು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು ಎಸ್ ಡಿ ಸಿ ಸಿ ಬ್ಯಾಂಕ್ ಅಳದಂಗಡಿ ಶಾಖೆಯ ಪ್ರಬಂಧಕರಾದ ಚಂದ್ರಹಾಸ ಕೇದೆ, ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಾಮ ನಿರ್ದೇಶಕರಾದ ತರುಷ್ ಜೆ ಬಂಗೇರ, ವಿಮಲಾ ಜೆ ಬಂಗೇರ ಉಪಸ್ಥಿತಿಯಲ್ಲಿ ಸಂಘದ ನಿರ್ಗಮನ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿ ಆನಂದ್ ಕೋಟ್ಯಾನ್ ಇವರು ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು ರವರೀಗೆ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ. ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಶಾಂತಾ ಜೆ ಬಂಗೇರ, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ ಸಂಘದ ಸದಸ್ಯರಾದ ನಳಿನಿ ಜಾಲಿಯರಡ್ಡ, ಜಯಂತಿ ಜಾಲಿಯರಡ್ಡ, ಸುಜಾತ ಚಂದ್ರಹಾಸ್ ಕೇದೆ, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
error: Content is protected !!