25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

ಪಿಲ್ಯ: ಅಳದಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಲ್ಯ ಗ್ರಾಮದ ಉಲ್ಫೆ ಎಂಬಲ್ಲಿ ಚಿರತೆ ಕಂಡು ಬಂದಿದೆ.


ಇಲ್ಲಿನ ಸತೀಶ್ ತಾಮನ್ಕರ್ ಅವರ ಮನೆಯ ಅಂಗಳದಲ್ಲಿ ತಡರಾತ್ರಿ ಚಿರತೆ ಓಡಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸಾಕು ನಾಯಿಯನ್ನು ಹಿಡಿಯಲು ಬಂದ ಚಿರತೆ, ಅದು ತಪ್ಪಿಸಿ ಕೊಂಡಾಗ ಮನೆಯ ಜಗಲಿಯವರೆಗೂ ಬಂದಿದೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya
error: Content is protected !!