24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು.

ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

Related posts

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!