25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು.

ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya
error: Content is protected !!