23.7 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya
error: Content is protected !!