March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!