March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

ಮಚ್ಚಿನ ಗ್ರಾಮದ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನವು ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದು ದೇವಾಲಯದ ಶಿಲ್ಪಿಗಳ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು ದೇವಾಲಯದ ಸುತ್ತುಪೌಲಿ ಗೋಪುರದ ಮಾಡಿನ ಕೆಲಸಗಳು ಊರ ಭಕ್ತಾದಿಗಳಿಂದ ಶ್ರಮದಾನದ ಮೂಲಕ ಜೂ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!