23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೇ 24 ರಂದು ಕಳೆಂಜ ಗ್ರಾಮದ ಮಿಯ್ಯಾರು ಕೆಮ್ಮಟ್ಟೆ ರಸ್ತೆಯಲ್ಲಿ ಸರಿ ಸುಮಾರು 9 ಲಕ್ಷ ಮೌಲ್ಯದ ಚಿನ್ನವನ್ನು ಹರೀಶ್ ಬೆಂಗದಗಂಡಿ ಇವರು ಕಳೆದುಕೊಂಡಿದ್ದರು. ಆ ಚಿನ್ನಾಭರಣ ಆಟೋ ಚಾಲಕ ಸುರೇಶ್ ಎಂ. ಬಿ ಇವರಿಗೆ ಸಿಕ್ಕಿರುತ್ತದೆ. ಕೂಡಲೇ ಚಿನ್ನವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!