September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

ಬೆಳ್ತಂಗಡಿ: ಅಳದಂಗಡಿ ಶಿವಪ್ರಸಾದ್ ಅಜಿಲರ ಪೌರ ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಮಾತುಗಳನ್ನಾಡಿದ ಅವರು ಇಂದಿನ‌ ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ನಡೆಸುವುದೇ ಕಷ್ಟವಿರುವ ಈ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದಲ್ಲಿ ಓದುಗರಿಗೆ ಒಳ್ಳೆಯ ಪತ್ರಿಕೆ ಒದಗಿಸುತ್ತಿರುವುದು ತುಂಬಾ ಸಂತೋಷದ ವಿಷಯ. ಸುದ್ದಿ ಉದಯ ಪತ್ರಿಕೆ ಮುಂದಿನ ದಿನಗಳಲ್ಲಿ ದಿನಪತ್ರಿಕೆಯಾಗಿ ಮುನ್ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕರಾದ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ
ತುಕರಾಮ್ ಬಿ, ಉಪ ಸಂಪಾದಕರಾದ ಸಂತೋಷ್ ಪಿ.ಕೋಟ್ಯಾನ್ ಬಳಂಜ, ವರದಿಗಾರ ಮನೀಶ್ ಅಂಚನ್, ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

Related posts

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya
error: Content is protected !!