22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

ಉಜಿರೆ : ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಶ್ರದ್ದಾಭಕ್ತಿಯಿಂದ ನಡೆಯಿತು.

ಬಲಿಪೂಜೆಯ ನೇತೃತ್ವವನ್ನು ಹೋಲಿ ರೆಡಿಮರ್ ಶಾಲೆಯ ಪ್ರಾಂಶುಪಾಲರಾದ ಫಾ| ಕ್ಲಿಪರ್ಡ್ ಪಿಂಟೊ ರವರು ವಹಿಸಿದ್ದರು. ಅವರು ತಮ್ಮ ಪ್ರಭೋಧನೆಯಲ್ಲಿ ಸಂತ ಅಂತೋಣಿಯವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ನೈತಿಕ ಉಪದೇಶವನ್ನು ನೀಡಿದರು. ಬಲಿಪೂಜೆಯಲ್ಲಿ ಸಂಚಾಲಕರಾದ ಫಾ| ಅಬೆಲ್ ಲೋಬೊ, ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಹಾಗೂ ದಯಾಳ್ ಬಾಗ್‌ನ ಫಾ| ದೀಪಕ್ ಫೆರ್ನಾಂಡಿಸ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಿಶೆಲ್ ಪಿಂಟೋ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!