24.2 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!