September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya
error: Content is protected !!