22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!