23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!