24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!