22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!