25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya
error: Content is protected !!