37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

ಧರ್ಮಸ್ಥಳ: ಮುಂಡ್ರುಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸದಾಶಿವ ಇರ್ನಾಡಿ ಯವರು ಪ್ರತಿ ವರ್ಷದಂತೆ ಈ ಭಾರಿಯು ಶಾಲಾ ಮಕ್ಕಳಿಗೆ ಬೇಕಾದ ನೋಟ್ ಬುಕ್ಸ್‌, ಡ್ರಾಯಿಂಗ್ ಬುಕ್ಸ್, ಪೆನ್ನು -ಪೆನ್ಸಿಲ್ ಗಳನ್ನು ಕೊಡುಗೆಯಾಗಿ ನೀಡಿದರು.


ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಚಿತ್ರ ಪ್ರಭ. ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಕೆ ಮತ್ತು ಸದಸ್ಯರು ಉಪಸಿತರಿದ್ದರು.

Related posts

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!