32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

ಬೆಳ್ತಂಗಡಿ: ನಾರಾವಿ ಪೇಟೆಯ ಗೂಡಂಗಡಿ ವ್ಯಾಪಾರಿ, ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ಆಶಾ ನಿವಾಸದ ಶಿವಯ್ಯ ಪೂಜಾರಿ (ನಕ್ಕುರ ಪೂಜಾರಿ) (63 ವ ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ. 14 ರಂದು ನಿಧನರಾದರು.

ಮೃತರು ಪತ್ನಿ ಪ್ರೇಮಾ, ಪುತ್ರ ದಿನೇಶ್, ಪುತ್ರಿಯರಾದ ಉಷಾಲತಾ, ಆಶಾಲತಾ, ನಾಲ್ವರು ಸಹೋದರರು, ನಾಲ್ವರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಆಯುರ್ವೇದ ಕೇಂದ್ರ ನಿರ್ಮಾಣ ಕಾಮಗಾರಿಗೆ ಬಿಲ್ಲವ ಸಮಾಜದ ಉದ್ಯಮಿಗಳ ಸಹಕಾರ ಅಗತ್ಯ : ದಯಾನಂದ ಬೊಂಟ್ರ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya
error: Content is protected !!