24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

ಬೆಳ್ತಂಗಡಿ: ನಾರಾವಿ ಪೇಟೆಯ ಗೂಡಂಗಡಿ ವ್ಯಾಪಾರಿ, ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ಆಶಾ ನಿವಾಸದ ಶಿವಯ್ಯ ಪೂಜಾರಿ (ನಕ್ಕುರ ಪೂಜಾರಿ) (63 ವ ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ. 14 ರಂದು ನಿಧನರಾದರು.

ಮೃತರು ಪತ್ನಿ ಪ್ರೇಮಾ, ಪುತ್ರ ದಿನೇಶ್, ಪುತ್ರಿಯರಾದ ಉಷಾಲತಾ, ಆಶಾಲತಾ, ನಾಲ್ವರು ಸಹೋದರರು, ನಾಲ್ವರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!