23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

ಮಚ್ಚಿನ ಗ್ರಾಮದ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನವು ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದು ದೇವಾಲಯದ ಶಿಲ್ಪಿಗಳ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು ದೇವಾಲಯದ ಸುತ್ತುಪೌಲಿ ಗೋಪುರದ ಮಾಡಿನ ಕೆಲಸಗಳು ಊರ ಭಕ್ತಾದಿಗಳಿಂದ ಶ್ರಮದಾನದ ಮೂಲಕ ಜೂ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya
error: Content is protected !!