September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೇ 24 ರಂದು ಕಳೆಂಜ ಗ್ರಾಮದ ಮಿಯ್ಯಾರು ಕೆಮ್ಮಟ್ಟೆ ರಸ್ತೆಯಲ್ಲಿ ಸರಿ ಸುಮಾರು 9 ಲಕ್ಷ ಮೌಲ್ಯದ ಚಿನ್ನವನ್ನು ಹರೀಶ್ ಬೆಂಗದಗಂಡಿ ಇವರು ಕಳೆದುಕೊಂಡಿದ್ದರು. ಆ ಚಿನ್ನಾಭರಣ ಆಟೋ ಚಾಲಕ ಸುರೇಶ್ ಎಂ. ಬಿ ಇವರಿಗೆ ಸಿಕ್ಕಿರುತ್ತದೆ. ಕೂಡಲೇ ಚಿನ್ನವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
error: Content is protected !!