July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

ಬೆಳ್ತಂಗಡಿ: ಅಳದಂಗಡಿ ಶಿವಪ್ರಸಾದ್ ಅಜಿಲರ ಪೌರ ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಮಾತುಗಳನ್ನಾಡಿದ ಅವರು ಇಂದಿನ‌ ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ನಡೆಸುವುದೇ ಕಷ್ಟವಿರುವ ಈ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದಲ್ಲಿ ಓದುಗರಿಗೆ ಒಳ್ಳೆಯ ಪತ್ರಿಕೆ ಒದಗಿಸುತ್ತಿರುವುದು ತುಂಬಾ ಸಂತೋಷದ ವಿಷಯ. ಸುದ್ದಿ ಉದಯ ಪತ್ರಿಕೆ ಮುಂದಿನ ದಿನಗಳಲ್ಲಿ ದಿನಪತ್ರಿಕೆಯಾಗಿ ಮುನ್ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕರಾದ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ
ತುಕರಾಮ್ ಬಿ, ಉಪ ಸಂಪಾದಕರಾದ ಸಂತೋಷ್ ಪಿ.ಕೋಟ್ಯಾನ್ ಬಳಂಜ, ವರದಿಗಾರ ಮನೀಶ್ ಅಂಚನ್, ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!