23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

ಬೆಳ್ತಂಗಡಿ: ಅಳದಂಗಡಿ ಶಿವಪ್ರಸಾದ್ ಅಜಿಲರ ಪೌರ ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಮಾತುಗಳನ್ನಾಡಿದ ಅವರು ಇಂದಿನ‌ ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ನಡೆಸುವುದೇ ಕಷ್ಟವಿರುವ ಈ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದಲ್ಲಿ ಓದುಗರಿಗೆ ಒಳ್ಳೆಯ ಪತ್ರಿಕೆ ಒದಗಿಸುತ್ತಿರುವುದು ತುಂಬಾ ಸಂತೋಷದ ವಿಷಯ. ಸುದ್ದಿ ಉದಯ ಪತ್ರಿಕೆ ಮುಂದಿನ ದಿನಗಳಲ್ಲಿ ದಿನಪತ್ರಿಕೆಯಾಗಿ ಮುನ್ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕರಾದ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ
ತುಕರಾಮ್ ಬಿ, ಉಪ ಸಂಪಾದಕರಾದ ಸಂತೋಷ್ ಪಿ.ಕೋಟ್ಯಾನ್ ಬಳಂಜ, ವರದಿಗಾರ ಮನೀಶ್ ಅಂಚನ್, ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

Related posts

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya
error: Content is protected !!