ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅನೀಶ್ ಕ್ಲೆವನ್ ಡಿಸೋಜ ಜೂ. 23 ರಿಂದ ಜುಲೈ 1, ರವರೆಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿರುವ ಎನ್.ಸಿ.ಸಿ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

previous post