24.2 C
ಪುತ್ತೂರು, ಬೆಳ್ತಂಗಡಿ
June 15, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

ಅಳದಂಗಡಿ : ಇಲ್ಲಿಯ ನಾರಾವಿ –ಗುರುವಾಯನಕೆರೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜೂ.13ರಂದು ರಾತ್ರಿ ನಡೆದಿದೆ.

ಅಳದಂಗಡಿಯಲ್ಲಿ ಕಾರು ಚಾಲಕ ರೇಣುಕಾ ಪ್ರಸಾದ್‌ ಪಿ ಎಂಬವರು ಗುರುವಾಯನಕರೆ ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೇ ರಸ್ತೆಯ ಬಲ ಬದಿಗೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ರಮೇಶ್‌ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ರಮೇಶ್‌ ರವರು ರಸ್ತೆಗೆ ಬಿದ್ದು ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya
error: Content is protected !!