25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

ಅಳದಂಗಡಿ : ಇಲ್ಲಿಯ ನಾರಾವಿ –ಗುರುವಾಯನಕೆರೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜೂ.13ರಂದು ರಾತ್ರಿ ನಡೆದಿದೆ.

ಅಳದಂಗಡಿಯಲ್ಲಿ ಕಾರು ಚಾಲಕ ರೇಣುಕಾ ಪ್ರಸಾದ್‌ ಪಿ ಎಂಬವರು ಗುರುವಾಯನಕರೆ ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೇ ರಸ್ತೆಯ ಬಲ ಬದಿಗೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ರಮೇಶ್‌ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ರಮೇಶ್‌ ರವರು ರಸ್ತೆಗೆ ಬಿದ್ದು ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya
error: Content is protected !!