25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

ಉಜಿರೆ : ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಶ್ರದ್ದಾಭಕ್ತಿಯಿಂದ ನಡೆಯಿತು.

ಬಲಿಪೂಜೆಯ ನೇತೃತ್ವವನ್ನು ಹೋಲಿ ರೆಡಿಮರ್ ಶಾಲೆಯ ಪ್ರಾಂಶುಪಾಲರಾದ ಫಾ| ಕ್ಲಿಪರ್ಡ್ ಪಿಂಟೊ ರವರು ವಹಿಸಿದ್ದರು. ಅವರು ತಮ್ಮ ಪ್ರಭೋಧನೆಯಲ್ಲಿ ಸಂತ ಅಂತೋಣಿಯವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ನೈತಿಕ ಉಪದೇಶವನ್ನು ನೀಡಿದರು. ಬಲಿಪೂಜೆಯಲ್ಲಿ ಸಂಚಾಲಕರಾದ ಫಾ| ಅಬೆಲ್ ಲೋಬೊ, ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಹಾಗೂ ದಯಾಳ್ ಬಾಗ್‌ನ ಫಾ| ದೀಪಕ್ ಫೆರ್ನಾಂಡಿಸ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಿಶೆಲ್ ಪಿಂಟೋ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!