July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

ಉಜಿರೆ : ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಶ್ರದ್ದಾಭಕ್ತಿಯಿಂದ ನಡೆಯಿತು.

ಬಲಿಪೂಜೆಯ ನೇತೃತ್ವವನ್ನು ಹೋಲಿ ರೆಡಿಮರ್ ಶಾಲೆಯ ಪ್ರಾಂಶುಪಾಲರಾದ ಫಾ| ಕ್ಲಿಪರ್ಡ್ ಪಿಂಟೊ ರವರು ವಹಿಸಿದ್ದರು. ಅವರು ತಮ್ಮ ಪ್ರಭೋಧನೆಯಲ್ಲಿ ಸಂತ ಅಂತೋಣಿಯವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ನೈತಿಕ ಉಪದೇಶವನ್ನು ನೀಡಿದರು. ಬಲಿಪೂಜೆಯಲ್ಲಿ ಸಂಚಾಲಕರಾದ ಫಾ| ಅಬೆಲ್ ಲೋಬೊ, ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಹಾಗೂ ದಯಾಳ್ ಬಾಗ್‌ನ ಫಾ| ದೀಪಕ್ ಫೆರ್ನಾಂಡಿಸ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಿಶೆಲ್ ಪಿಂಟೋ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya
error: Content is protected !!