September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನೇತ್ರಾಳ ನಿವಾಸಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಚೇತನ್ ದಾಮಲೆ (39) ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಜೂ. 13ರಂದು ನಿಧನ ಹೊಂದಿದರು.

ಉತ್ತಮ ಕ್ರಿಕೆಟ್ ಪಟುವಾಗಿದ್ದ ಅವರು ತಂದೆ, ತಾಯಿ ಪತ್ನಿ, ಪುತ್ರ, ಪುತ್ರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!