25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya
error: Content is protected !!