July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
error: Content is protected !!