25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

ಧರ್ಮಸ್ಥಳ: ಮುಂಡ್ರುಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸದಾಶಿವ ಇರ್ನಾಡಿ ಯವರು ಪ್ರತಿ ವರ್ಷದಂತೆ ಈ ಭಾರಿಯು ಶಾಲಾ ಮಕ್ಕಳಿಗೆ ಬೇಕಾದ ನೋಟ್ ಬುಕ್ಸ್‌, ಡ್ರಾಯಿಂಗ್ ಬುಕ್ಸ್, ಪೆನ್ನು -ಪೆನ್ಸಿಲ್ ಗಳನ್ನು ಕೊಡುಗೆಯಾಗಿ ನೀಡಿದರು.


ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಚಿತ್ರ ಪ್ರಭ. ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಕೆ ಮತ್ತು ಸದಸ್ಯರು ಉಪಸಿತರಿದ್ದರು.

Related posts

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya
error: Content is protected !!