22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

ಧರ್ಮಸ್ಥಳ: ಮುಂಡ್ರುಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸದಾಶಿವ ಇರ್ನಾಡಿ ಯವರು ಪ್ರತಿ ವರ್ಷದಂತೆ ಈ ಭಾರಿಯು ಶಾಲಾ ಮಕ್ಕಳಿಗೆ ಬೇಕಾದ ನೋಟ್ ಬುಕ್ಸ್‌, ಡ್ರಾಯಿಂಗ್ ಬುಕ್ಸ್, ಪೆನ್ನು -ಪೆನ್ಸಿಲ್ ಗಳನ್ನು ಕೊಡುಗೆಯಾಗಿ ನೀಡಿದರು.


ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಚಿತ್ರ ಪ್ರಭ. ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಕೆ ಮತ್ತು ಸದಸ್ಯರು ಉಪಸಿತರಿದ್ದರು.

Related posts

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya
error: Content is protected !!