25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2025-26 ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಚುನಾವಣೆಯು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಇವರ ಮಾರ್ಗದರ್ಶನದಲ್ಲಿ ಶಾಲಾ ಸಹ ಶಿಕ್ಷಕರ ಸಹಯೋಗದೊಂದಿಗೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು. ಅಂತಿಮವಾಗಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಮೊಹಮ್ಮದ್ ಶುಹೈಬ್, ಆಯ್ಕೆಯಾದರು. ಕ್ರೀಡಾಮಂತ್ರಿಯಾಗಿ ಜಾಲಾಲುದ್ದಿನ್ ಮುನಾವರ್, ಶಿಕ್ಷಣ ಮಂತ್ರಿಯಾಗಿ ಮೊಹಮ್ಮದ್ ಮಾಝಿನ್, ಸಾಂಸ್ಕೃತಿಕ ಮಂತ್ರಿಯಾಗಿ ಶಾಕಿಬುಲ್ ಹಸನ್,ಆರೋಗ್ಯ ಮಂತ್ರಿಯಾಗಿ ಫಾತಿಮತ್ ಫಾಯಿಝ, ಶಿಸ್ತು ಮಂತ್ರಿಯಾಗಿ ಮೊಹಮ್ಮದ್ ಜಾಫರ್, ಪುಸ್ತಕಾಲಯದ ಮಂತ್ರಿಯಾಗಿ ಝೋಯ ಬಾನು, ಸ್ವಚ್ಛತಾ ಮಂತ್ರಿಯಾಗಿ ಅಫ್ರಿನ್ ಮರಿಯಂ ಆಯ್ಕೆಯಾದರು.

ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯು ಎಲ್ಲರ ಗಮನ ಸೆಳೆಯಿತು. ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಅವರವರ ಕರ್ತವ್ಯಗಳನ್ನು ನೆನಪಿಸಿದರು ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ನಾಯಕರುಗಳು ಶಾಲೆಯ ಏಳಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.

Related posts

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya
error: Content is protected !!