September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

ಮಚ್ಚಿನ ಗ್ರಾಮದ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನವು ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದು ದೇವಾಲಯದ ಶಿಲ್ಪಿಗಳ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು ದೇವಾಲಯದ ಸುತ್ತುಪೌಲಿ ಗೋಪುರದ ಮಾಡಿನ ಕೆಲಸಗಳು ಊರ ಭಕ್ತಾದಿಗಳಿಂದ ಶ್ರಮದಾನದ ಮೂಲಕ ಜೂ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya
error: Content is protected !!