25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೇ 24 ರಂದು ಕಳೆಂಜ ಗ್ರಾಮದ ಮಿಯ್ಯಾರು ಕೆಮ್ಮಟ್ಟೆ ರಸ್ತೆಯಲ್ಲಿ ಸರಿ ಸುಮಾರು 9 ಲಕ್ಷ ಮೌಲ್ಯದ ಚಿನ್ನವನ್ನು ಹರೀಶ್ ಬೆಂಗದಗಂಡಿ ಇವರು ಕಳೆದುಕೊಂಡಿದ್ದರು. ಆ ಚಿನ್ನಾಭರಣ ಆಟೋ ಚಾಲಕ ಸುರೇಶ್ ಎಂ. ಬಿ ಇವರಿಗೆ ಸಿಕ್ಕಿರುತ್ತದೆ. ಕೂಡಲೇ ಚಿನ್ನವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya
error: Content is protected !!