23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೇ 24 ರಂದು ಕಳೆಂಜ ಗ್ರಾಮದ ಮಿಯ್ಯಾರು ಕೆಮ್ಮಟ್ಟೆ ರಸ್ತೆಯಲ್ಲಿ ಸರಿ ಸುಮಾರು 9 ಲಕ್ಷ ಮೌಲ್ಯದ ಚಿನ್ನವನ್ನು ಹರೀಶ್ ಬೆಂಗದಗಂಡಿ ಇವರು ಕಳೆದುಕೊಂಡಿದ್ದರು. ಆ ಚಿನ್ನಾಭರಣ ಆಟೋ ಚಾಲಕ ಸುರೇಶ್ ಎಂ. ಬಿ ಇವರಿಗೆ ಸಿಕ್ಕಿರುತ್ತದೆ. ಕೂಡಲೇ ಚಿನ್ನವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya
error: Content is protected !!